ರಾಮನಗರ ಜಿಲ್ಲೆಯ ಹುಲಿಕಲ್ಲು ಗ್ರಾಮದ ಮತಗಟ್ಟೆಗೆ ಆಗಮಿಸಿದ ಸಾಲುಮರದ ತಿಮ್ಮಕ್ಕ ತಮ್ಮ ಮತದಾನದ ಹಕ್ಕು ಚಲಾಯಿಸಿದರು.5 ಗಂಟೆ ವೇಳೆಗೆ ಮಂಡ್ಯದಲ್ಲಿ ಶೇ – 75.90 ಮೈಸೂರಿನಲ್ಲಿ ಶೇ 66.70 ರಷ್ಟು ಮತದಾನ
ಮತದಾನದ ನಂತರ ಮಾತನಾಡಿದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ , ಎಲ್ಲರೂ ತಪ್ಪದೇ ತಮ್ಮ ತಮ್ಮ ಮತವನ್ನು ಚಲಾಯಿಸುವಂತೆ ಮನವಿ ಮಾಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು