ಪ್ಯಾಟ್ ಶಸ್ತ್ರ ಚಿಕಿತ್ಸೆ ವೈಫಲ್ಯದಿಂದ ದುರಂತ ಸಾವು ಕಂಡ ದೊರೆಸಾನಿ ಧಾರವಾಹಿ ನಟಿ ಚೇತನಾ ರಾಜ್
ಆಪರೇಷನ್ ಗಾಗಿ ತನ್ನ ಚಿನ್ನವನ್ನು ಅಡವಿಟ್ಟ ಸಂಗತಿ ಬಯಲಾಗಿದೆ.
ಈ ಶಸ್ತ್ರ ಚಿಕಿತ್ಸೆಗಾಗಿ 80 ಸಾವಿರದಷ್ಟು ಹಣ ಅಗತ್ಯವಿತ್ತು. ಆಗ ಮನೆಯವರಿಗೆ ಈ ವಿಷಯ ತಿಳಿಸದೇ ಗೆಳೆಯ ಸಹಾಯದೊಂದಿಗೆ ತನ್ನ ಬಳಿಯ ಚಿನ್ನವನ್ನು 80 ಸಾವಿರ ರು ಅಡವಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.ಜಿಮ್ ಟ್ರೈನರ್ ಸಲಹೆ ಮೇರೆಗೆ ಪ್ಯಾಟ್ ತೆಗೆಸುವ ಶಸ್ತ್ರ ಚಿಕಿತ್ಸೆಗೆ ಚೇತನಾ ಮುಂದಾಗಿದ್ದರು ಎಂದು ಹೇಳಲಾಗಿದೆ.
ಈ ನಡುವೆ ಬೆಂಗಳೂರಿನ ನವರಂಗ ಚಿತ್ರ ಮಂದಿದರ ಬಳಿ ಇರುವ ಶೆಟ್ಟಿ ಆಸ್ಪತ್ರೆಗೆ ನಿನ್ನೆಯಿಂದಲೇ ಬೀಗ ಜಡಿಯಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೋಲಿಸರು ನೋಟಿಸ್ ನೀಡಿದ್ದರೂ ಆ ಆಸ್ಪತ್ರೆ
ವೈದ್ಯರು ಹಾಗೂ ಸಿಬ್ಬಂದಿಗಳು ನಾಪತ್ತೆಯಗಿದ್ದಾರೆ.
ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ
ಶಸ್ತ್ರ ಚಿಕಿತ್ಸೆಯ ವೈಫಲ್ಯತೆ , ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್ ಇಲ್ಲದೆ ಆಪರೇಷನ್ ಮಾಡಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ ಸಮರ್ಪಕ ಉತ್ತರ ಹಾಗೂ ಸೌಲಭ್ಯಗಳ ಕೊರತೆ ಇದ್ದರೆ ಶೆಟ್ಟಿ ಅಸ್ಪತ್ರೆಗೆ ಶಾಶ್ವತ ಬೀಗ ಬೀಳುವುದು ಗ್ಯಾರೆಂಟಿ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment