ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಸ್ಫೋಟಕ. ಬೆಳವಣಿಗೆಯಲ್ಲಿ ಶಿವಸೇನಾ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೇರಿಕೊಂಡು ರಚನೆ ಮಾಡಿದ್ದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಇದೀಗ ಬಿರುಕು ಮೂಡಿ, ಸರ್ಕಾರ ಬೀಳುವ ಆತಂಕವಿದೆ.
ಇದನ್ನು ಓದಿ – BMRCLನ ನಮ್ಮ ಮೆಟ್ರೋಗೆ ದಶಮಾನೋತ್ಸವದ ಸಂಭ್ರಮ : 3 ನೇ ಹಂತದ ಯೋಜನೆ ಸಿದ್ದತೆ
ಮಹಾ ಸರ್ಕಾರದಲ್ಲಿ ನಡೆದಿರುವ ಬೆಳವಣಿಗೆಯಲ್ಲಿ ಸಚಿವ ಹಾಗೂ ಶಿವಸೇನಾ ಪಕ್ಷದ ಪ್ರಮುಖ ನಾಯಕ ಏಕನಾಥ್ ಶಿಂಧೆ ಅವರು ತಮ್ಮ ಪಕ್ಷದ 10 ಶಾಸಕರ ಜತೆ ಗುಜರಾತಿನ ಹೋಟೆಲ್ಗೆ ಹೋಗಿ ಸೇರಿಕೊಂಡಿದ್ದಾರೆ.
ಮಹಾ ಅಘಾಡಿ ಸರ್ಕಾರದಿಂದ ಅಸಮಾಧಾನಗೊಂಡ ಶಿಂಧೆ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.ಈ ಒಂದು ಬೆಳವಣಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತವದ ಮಹಾ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India