ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂದಿನ ಉಕ್ರೇನ್ ಭೀಕರ ಪರಿಸ್ಥಿತಿಯನ್ನು ತಿಳಿಗೊಳಿಸಲು ಶಿವನಿಂದ ಮಾತ್ರ ಸಾಧ್ಯ . ನಮ್ಮ ಪರವಾಗಿ ಎಲ್ಲಾ ಭಾರತೀಯರು ಪ್ರಾರ್ಥನೆ ಮಾಡಿ ಎಂದು ದೆಹಲಿಯಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೋಲಿಖಾ ಮನವಿ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಇಗೋರ್ ಪೋಲಿಖಾ, ಇಂದು ಮಹಾ ಶಿವರಾತ್ರಿ ಅನಿಸುತ್ತೆ. ರಷ್ಯಾದಿಂದ ಉಕ್ರೇನ್ನನ್ನು ಕಾಪಾಡಲು ಶಿವನಿಂದ ಮಾತ್ರ ಸಾಧ್ಯ. ಎಲ್ಲಾ ಭಾರತೀಯರು ಉಕ್ರೇನ್ಗಾಗಿ ಶಿವನ ಪ್ರಾರ್ಥನೆ ಮಾಡಿ ಎಂದು ಮನವಿ ಮಾಡಿದರು.
ಉಕ್ರೇನ್ ರಾಯಭಾರಿ ಇಗೋರ್ ಪೋಲಿಖಾ ಈ ಮುನ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾ ಜತೆ ಮಾತಾಡುವಂತೆ ಮನವಿ ಮಾಡಿದ್ದರು.
ಈ ಬೆನ್ನಲ್ಲೇ ಮೋದಿಯವರು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಫೋನ್ ಮಾಡಿ ಯುದ್ಧ ನಿಲ್ಲಿಸಿ, ಶಾಂತಿಯುತ ಮಾತುಕತೆ ನಡೆಸಿ ಎಂದು ಸಲಹೆ ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ