ಈ ವೇಳೆ ರೊಚ್ಚಿಗೆದ್ದಿದ್ದ ಕಂಗನಾ ಮಣಿಕರ್ಣಿಕಾ ಕಚೇರಿಯನ್ನು ಕೆಡವಿದ್ದೀರಿ, ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ ಎಂದು ನೇರವಾಗಿಯೇ ಟ್ವಿಟರ್ ಮೂಲಕ ಅಸಮಾಧಾನ ಹೊರಹಾಕಿದ್ದರು.
ಠಾಕ್ರೆ ರಾಜೀನಾಮೆ ನೀಡಿ, ರಾಜ್ಯಪಾಲರಿಂದ ಅಂಗೀಕಾರ ಆಗಿರುವ ಹಿನ್ನೆಲೆಯಲ್ಲಿ ನಟಿ ಮತ್ತೊಮ್ಮೆ ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈಗ ಅವರು ಹನುಮಾನ್ ಚಾಲೀಸಾದ ಕುರಿತು ಹೇಳಿದ್ದಾರೆ. ಠಾಕ್ರೆ ಈ ಹಿಂದೆ ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಿ ಎಂದು ಪದೇಪದೇ ಸೂಚನೆ ನೀಡಿದ್ದರು.
ಇದನ್ನು ಉಲ್ಲೇಖಿಸಿರುವ ನಟಿ ಕಂಗನಾ, ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಲು ಹೊರಟಿದ್ರಲ್ವಾ? ಈಗ ಗೊತ್ತಾಯ್ತಾ ಅದರ ತಾಕತ್ತು. ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ ಎಂದ ನಟಿ, ಹರಹರ ಮಹದೇವ್ ಎಂದು ಬರೆದುಕೊಂಡಿದ್ದಾರೆ.
ಮಹಾರಾಷ್ಟ್ರಕ್ಕೆ ನೂತನ ಸಿಎಂ : ಪ್ರಮಾಣ ವಚನ ಸ್ವೀಕರಿಸಲು ಫಡ್ನವಿಸ್ ಸಿದ್ಧತೆ
ಅಧಿಕಾರದ ಅಹಂಕಾರದಿಂದ ಆ ವಿಶ್ವಾಸವನ್ನು ಮುರಿದರೆ ಅಂಥವರ ಪ್ರತಿಷ್ಠೆ ನುಚ್ಚುನೂರಾಗುತ್ತದೆ ಎಂದು ನಾನು 2020ರಲ್ಲೇ ಹೇಳಿದ್ದೆ. ಇದು ಯಾವುದೇ ವ್ಯಕ್ತಿಯ ಶಕ್ತಿ ಅಲ್ಲ. ಇದು ಚರಿತ್ರೆಯ ಶಕ್ತಿ’ ಎಂದಿದ್ದಾರೆ ಕಂಗನಾ ರಣಾವತ್.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment