2016 ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಸಂಬಂಧ ನ್ಯಾ ವೀರಪ್ಪ. ನವರು ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್, ಎಸಿಬಿ ರದ್ದುಗೊಳಿಸಿ ಮತ್ತೆ ಸ್ವತಂತ್ರವಾಗಿ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ತೀರ್ಪು ನೀಡಿದ್ದಾರೆ.ಇದನ್ನು ಓದಿ –ಆಗಸ್ಟ್ 19 ರಂದು ರೋಹಿಣಿ ಸಿಂಧೂರಿಗೆ ಮೈಸೂರಿನಲ್ಲಿ ವಿಚಾರಣೆ
ಈ ಹಿಂದಿನ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ ಆಗಿತ್ತು. ಹೀಗಾಗಿ ಎಸಿಬಿಯನ್ನು ಮುಚ್ಚಬೇಕು ಎಂದು ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಎಸಿಬಿಯ ಎಲ್ಲಾ ಪ್ರಕರಣಗಳನ್ನು ಎಸಿಬಿ ಲೋಕಾಯುಕ್ತಕ್ಕೆ. ವಹಿಸಿಕೊಡುವಂತೆ ಕೋರ್ಟ್ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು