ಮಂಡ್ಯ:ರೈತರ ಖರೀದಿ ಹಾಲಿನ ದರದಲ್ಲಿ ಲೀಟರಿಗೆ 1 ರು ಕಡಿತ ಮಾಡಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್ ) ಆದೇಶ ಹೊರಡಿಸಿದೆ ಇದು ಮಂಡ್ಯ ರೈತರಿಗೆ ಬಿಗ್ ಶಾಕ್ ನೀಡಿದಂತಾಗಿದೆ
ಜೂನ್ ತಿಂಗಳಲ್ಲೇ ಮನ್ಮುಲ್ ಪರಿಷ್ಕೃತ ದರ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರೆಯಲಿದೆ.
ಮನ್ಮುಲ್ ಪ್ರತೀ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿತ್ತು. ಇದೀಗ ಖರೀದಿ ಹಾಲಿನ ದರದಲ್ಲಿ ಲೀಟರ್ಗೆ 1 ರು ಕಡಿತಗೊಳಿಸಿ ರೈತರಿಗೆ ಶಾಕ್ ನೀಡಿದೆ.
ಮುಂಗಾರು ಮಳೆಯಾಗಿ ಹಸಿರು ಮೇವು ಲಭ್ಯತೆಗೆ ದರ ಕಡಿತಗೊಳಿಸಲಾಗಿದೆ ಎಂದು ಮನ್ಮುಲ್ ಸಮರ್ಥನೆ ನೀಡಿದೆ.ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್
ಸದ್ಯ ಹಾಲು ಉತ್ಪಾದಕರಿಗೆ 32.25 ರೂ. ಬದಲು 31.25 ರೂ. ಕೊಡುವುದಾಗಿ ಮನ್ ಮುಲ್ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು