ಕಾಂಗ್ರೆಸ್ ಹೈ ಕಮಾಂಡ್ ಇಬ್ರಾಹಿಂ ಸಾಹೇಬ್ರಿಗೆ ಶಾಕ್ ನೀಡಿದೆ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕ ಮಾಡಲಾಗಿದೆ.
ಈ ನೇಮಕದಿಂದ ಇಬ್ರಾಹಿಂಗೆ ನಿರೀಕ್ಷೆ ಹುಸಿಯಾಗಿದೆ. ಇಬ್ರಾಹಿಂ ಜೆಡಿಎಸ್ ನತ್ತ ಹಾಕುವ ಹೆಜ್ಜೆಗಳು ಬಲವಾಗಿ ಮೂಡುತ್ತಿವೆ .
ಈ ನಡುವೆ ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಮತ್ತು ಪರಿಷತ್ಗೆ ಇಬ್ಬರು ಹಿಂದುಳಿದ ವರ್ಗದ ನಾಯಕರಿಗೆ ವಿಪಕ್ಷ ಸ್ಥಾನ ಕಲ್ಪಿಸಲಾಗಿದೆ. ಇನ್ನು, ಇದೇ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಎಂ.ಇಬ್ರಾಹಿಂ ನಿರೀಕ್ಷೆ ನೀರುಪಾಲಾಗಿದೆ. ಮುಂದಿನ ಇಬ್ರಾಹಿಂ ಹೆಜ್ಜೆ ಕುತೂಹಲ ಮೂಡಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು