ಕಾಂಗ್ರೆಸ್ ಹೈ ಕಮಾಂಡ್ ಇಬ್ರಾಹಿಂ ಸಾಹೇಬ್ರಿಗೆ ಶಾಕ್ ನೀಡಿದೆ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕ ಮಾಡಲಾಗಿದೆ.
ಈ ನೇಮಕದಿಂದ ಇಬ್ರಾಹಿಂಗೆ ನಿರೀಕ್ಷೆ ಹುಸಿಯಾಗಿದೆ. ಇಬ್ರಾಹಿಂ ಜೆಡಿಎಸ್ ನತ್ತ ಹಾಕುವ ಹೆಜ್ಜೆಗಳು ಬಲವಾಗಿ ಮೂಡುತ್ತಿವೆ .
ಈ ನಡುವೆ ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಮತ್ತು ಪರಿಷತ್ಗೆ ಇಬ್ಬರು ಹಿಂದುಳಿದ ವರ್ಗದ ನಾಯಕರಿಗೆ ವಿಪಕ್ಷ ಸ್ಥಾನ ಕಲ್ಪಿಸಲಾಗಿದೆ. ಇನ್ನು, ಇದೇ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಎಂ.ಇಬ್ರಾಹಿಂ ನಿರೀಕ್ಷೆ ನೀರುಪಾಲಾಗಿದೆ. ಮುಂದಿನ ಇಬ್ರಾಹಿಂ ಹೆಜ್ಜೆ ಕುತೂಹಲ ಮೂಡಿಸಿವೆ.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ