ಕಳೆದ 2 ದಿನಗಳಿಂದ ಪ್ರತಾಪ್ ಸಿಂಹಗೆ ಮೈಸೂರು ಎಂಪಿ ಟಿಕೆಟ್ ಕೈ ತಪ್ಪುತ್ತೆ ಅಂತ ಹೇಳಲಾಗುತ್ತಿತ್ತು. ಅದರಂತೆ ಇದೀಗ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಸಿಕ್ಕಿಲ್ಲ.
ಮಹಾರಾಜ ಯದುವೀರ (King Yaduveer) ಅವರಿಗೆ ಬಿಜೆಪಿ ಮೈಸೂರು ಟಿಕೆಟ್ ನೀಡಿದೆ. ಹಾಲಿ ಸಂಸದರಾಗಿದ್ದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.ಮಂಡ್ಯದ ಮೈತ್ರಿ ಅಭ್ಯರ್ಥಿಯಾಗಿ ಪುಟ್ಟರಾಜು ಹೆಸರು ಅಂತಿಮ?
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
ಬೆಂಗಳೂರು: ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರು ಆನ್ಲೈನ್ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್… Read More
ಬೆಂಗಳೂರು: ಚಿಕ್ಕಮಗಳೂರಿನ ಯುವ ಪತ್ರಕರ್ತ ವಿಜಯಕುಮಾರ್ ಎಸ್.ಕೆ. ಅವರಿಗೆ ಈ ಬಾರಿ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.… Read More
This website uses cookies.
Leave a Comment