ಕಲಾವತಿ ಪ್ರಕಾಶ್
ಬೆಂಗಳೂರು
ಚನ್ನಕೃಷ್ಣಪ್ಪ ನಾಯಕ ೧೧ನೆ ಶತಮಾನದಲ್ಲಿ ಸ್ಥಾಪಿಸಿದ
ಸಿಂಹಾಸನಪುರದ ಸಂಕ್ಷಿಪ್ತ ರೂಪ ಹಾಸನ ಹೆಸರಾಗಿದೆ
ಹಾಸನಾಂಬೆ ದೇವಿಯ ಹೆಸರು ಎಂಬ ಪ್ರತೀತಿ ಇದೆ
ಇದು ವೀರ ಅರ್ಜುನನ ಮೊಮ್ಮಗನಿಗೆ ಸಂಬಂಧಿಸಿದೆ
ಹೊಯ್ಸಳ ಮೌರ್ಯ ಗಂಗ ಚಾಲುಕ್ಯ ರಾಷ್ಟರಕೂಟರು
ಚೋಳರು ವಿಜಯನಗರ ಮೈಸೂರರಸರು ಆಳಿದರು
ಹಾಸನ ಜಿಲ್ಲೆ ಹೊಯ್ಸಳ ವಾಸ್ತು ಶಿಲ್ಪಕೆಗಳ ನಾಡಾಗಿದೆ
ಮಲೆನಾಡ ಹೆಬ್ಬಾಗಿಲು ಬಡವರ ಊಟಿಯೆ ಇದಾಗಿದೆ
ಹಾಸನದೆಲ್ಲೆಡೆ ೮೦೦ ಕ್ಕೂ ಹೆಚ್ಚು ಶಾಸನ ದೊರೆತಿವೆ
ಮರಾಠಿ ಕನ್ನಡ ಸಂಸ್ಕೃತ ತಮಿಳು ಮಾರವಾಡಿ
ಮಹಾಜನಿಯಂತಹ ಭಾಷೆಗಳಲ್ಲಿದ್ದು ಕರ್ನಾಟಕದ
ಇತಿಹಾಸ ತಿಳಿಯಲು ಬಹಳ ಸಹಕಾರಿಯಾಗಿವೆ
ಹಾಸನ ಅರಸೀಕೆರೆ ಅರಕಲಗೂಡು ಬೇಲೂರು
ಚನ್ನರಾಯಪಟ್ಟಣ ಹೊಳೇನರಸೀಪುರ ಸಕಲೇಶಪುರ
ಶಾಂತಿಗ್ರಾಮ ಕೋಣನೂರು ಆಲೂರು ತಾಲ್ಲೂಕುಗಳು
ಕಾಫಿ ಮೆಣಸು ಆಲೂಗಡ್ಡೆ ಭತ್ತ ಕಬ್ಬು ಇಲ್ಲಿನ ಬೆಳೆಗಳು
ಆಲೂರಿನ ವಾಟೆಹೊಳೆ ಬೇಲೂರಿನ ಯಗಚಿ
ಗೊರೂರು ಅಣೆಕಟ್ಟು ಇಲ್ಲಿನ ಜಲಾಶಯಗಳು
ಹಾಸನದ ಹವಾಗುಣ ಬೆಚ್ಚನೆಯ ಮುಂಜಾನೆ
ತಂಪಾದ ಕೊರೆಯುವ ಚಳಿಯ ಸಂಜೆಗಳು
ಬೇಲೂರು ಹಳೇಬೀಡು ಶ್ರವಣಬೆಳಗೊಳ ಜೈನಮಠ
ಪಾರ್ವತಮ್ಮ ಬೆಟ್ಟ ಹುಲಿಕೆರೆ ಕೊಳ ಬಿಸಿಲೆಘಾಟ್
ಈಶ್ವರ ದೇವಸ್ಥಾನ ಲಕ್ಷ್ಮಿದೇವಿ ಗುಡಿ ಕೇದಾರೇಶ್ವರ
ಶೆಟ್ಟಿಹಳ್ಳಿ ಚರ್ಚ್ ಗಳು ಪ್ರಸಿದ್ಧ ಪ್ರವಾಸಿ ತಾಣಗಳು
ಬೇಲೂರ ಚನ್ನಕೇಶವ ಹಳೆಬೀಡ ಹೊಯ್ಸಳೇಶ್ವರ
ಶ್ರವಣಬೆಳಗೊಳದ ಗೊಮ್ಮಟೇಶ್ವರ ಶಿಲ್ಪ ಕಲೆ ಹೊಯ್ಸಳ ವಾಸ್ತಶಿಲ್ಪದ ಬೀಡು ಬಳಪದ ಕಲ್ಲಿನದು
ಪ್ರಪಂಚದಲ್ಲೇ ಪ್ರಸಿದ್ಧ ಕಲೆಯ ಕೆತ್ತನೆ ಇಲ್ಲಿಹುದು
ಷಟ್ಪದಿ ಬ್ರಹ್ಮ ರಾಘವಾಂಕ ರಗಳೆಯ ಕವಿ ಹರಿಹರ
ನೇಮಿಚಂದ್ರರು ಬೆಲೂರ ಕೇಶವದಾಸರು ಹಾಗೂ
ಜಾನಪದ ಜಂಗಮ ಎಸ್ ಕೆ ಕರೀಂಖಾನ್ ಕವಿಗಳು
ಕುಮಾರ ಗಂದರ್ವ ಎಸ್ ವಿ ರಂಗಣ್ಣ ಶಾಂತರಸರು
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Leave a Comment