ಶ್ರದ್ಧಾ ಶೆಟ್ಟರ್ ರಾಜಕೀಯಕ್ಕೆ ಎಂಟ್ರಿ ಕೊಡುವ ಲಕ್ಷಣಗಳು ನಿಚ್ಚಳವಾಗಿವೆ.
ಈಕೆಗೆ ರಾಜಕಾರಣದ ಬೆಂಬಲವೇ ಇದೆ. ಸುರೇಶ ಅಂಗಡಿ ಕಿರಿಯ ಪುತ್ರಿ ಹಾಗೂ ಈಕೆ ಸಚಿವ ಜಗದೀಶ್ ಶೆಟ್ಟರ್ ಸೊಸೆ ಪಟ್ಟವೆ ರಾಜಕೀಯ ಎಂಟ್ರಿ ಗೆ ಬಹು ದೊಡ್ಡ ಶ್ರೀರಕ್ಷೆಯಾಗಲಿದೆ.
ತಂದೆ ಸುರೇಶ್ ಅಂಗಡಿ ಅಕಾಲಿಕ ನಿಧನದ ನಂತರ ಇದೇ ಮೊದಲ ಬಾರಿಗೆ ಪುತ್ರಿ ಶ್ರದ್ಧಾ ಶೆಟ್ಟರ್ ಬಹಿರಂಗ ಸಮಾರಂಭದಲ್ಲಿ ಕಾಣಿಸಿಕೊಂಡರು. ಇದು ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುವ ದಾರಿಗಳು.
ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡರು.
ಕಾರ್ಯಕ್ರಮದ ನಂತರ ಲವಲವಿಕೆಯಿಂದ ಎಲ್ಲ ಕಡೆಗೂ ಓಡಾಡಿದ ಶ್ರದ್ಧಾ ಶೆಟ್ಟರ್ ರೈತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ ದರು. ಮಹಿಳಾ ರೈತರನ್ನು ಅಪ್ಪಿಕೊಂಡು ಯೋಗಕ್ಷೇಮ ವಿಚಾರಿಸುತ್ತಿರುವುದು ಗಮನ ಸೆಳೆಯಿತು.
ತಂದೆ ಸುರೇಶ ಅಂಗಡಿ ನಿಧನದ ನಂತರ ಯಾವ ಕಾರ್ಯಕ್ರಮದಲ್ಲಿಯೂ ಬಹಿರಂಗವಾಗಿ ಶ್ರದ್ಧಾ ಕಾಣಿಸಿಕೊಂಡಿರಲಿಲ್ಲ. ಈಗ ಕಾಣಿಸಿಕೊಂಡಿರುವುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment