ಖಾತೆ ಬದಲಾವಣೆ ನಿರ್ಧಾರದಲ್ಲಿ ರಚ್ಚೆ ಹಿಡಿದಿದ್ದ ಸಚಿವ ಶ್ರೀರಾಮು ಕೊನೆಗೂ ಸಿ ಎಂ ಸಂಧಾನದಲ್ಲಿ ತಣ್ಣಗಾಗಿದ್ದಾರೆ
ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ಬೆಳಿಗ್ಗೆ ಸಚಿವರಾದ ಡಾ. ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಸಿಎಂ ಸಂಧಾನ ಮಾಡಿದರು. ಕೇವಲ 5 ನಿಮಿಷಗಳಲ್ಲಿ ಮಾತುಕತೆ ಮಗಿಸಿದರ.
ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಮಾಧ್ಯಮ ದವರ ಜೊತೆ ಮಾತನಾಡಿ,
ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು.
ಸಿಎಂ ಬಿಎಸ್ವೈ ಬಳಿ ಈ ಹಿಂದೆಯೇ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ ಖಾತೆ ವಹಿಸಿಕೊಂಡಿದ್ದೇನೆ. ನನ್ನ ಸ್ನೇಹಿತರಾಗಿರುವ ಸುಧಾಕರ್ ವೈದ್ಯರಾಗಿರುವ ಹಿನ್ನೆಲೆ ಸಿಎಂ ಅವರಿಗೆ ವೈದ್ಯಕೀಯ ಶಿಕ್ಷಣ ಜೊತೆ ಆರೋಗ್ಯ ಇಲಾಖೆಯನ್ನು ವಹಿಸಿದ್ದಾರೆ ಎಂದು ಶ್ರೀರಾಮುಲು ಹೇಳಿದರು.
ಈ ಹಿಂದೆ ಕೆ.ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ ನೀಡಿದ್ದರು. ಸುಧಾಕರ್ ಕೊರೊನಾ ವಿಚಾರದಲ್ಲಿ ಬೆಂಗಳೂರು ಉಸ್ತುವಾರಿಯಾಗಿದ್ರು. ನಾನಿದ್ದಾಗ ಬೆಂಗಳೂರಲ್ಲಿ ಕೊರೊನಾ ಕೇಸ್ ಸಾವಿರ ಇತ್ತು. ಸುಧಾಕರ್ ಪಡೆದ ಬಳಿಕ ಕೊರೊನಾ ಕೇಸ್ 5000ಕ್ಕೇರಿತ್ತು. ಹೀಗೆಂದು ನಾನು ನಿಭಾಯಿಸಲು ವಿಫಲನಾಗಿದ್ದೇನೆ ಎಂದಲ್ಲ ಎಂದು ಶ್ರೀರಾಮುಲು ಪರೋಕ್ಷವಾಗಿ ಸುಧಾಕರ್ ಗೆ ಟಾಂಗ್ ಕೊಟ್ಟರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment