ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ರಾಧಾ

Team Newsnap
0 Min Read

ಮೈಸೂರು : ಇಂದು ಕುವೆಂಪುನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಧಾ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನವನ್ನು ಬಿಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ,ಮೊದಲ ಕಂತಿನಲ್ಲಿ ₹50 ಸಾವಿರವನ್ನು ಠಾಣೆಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ .

ಇದನ್ನು ಓದಿ –ಆರ್.ಜಯಕುಮಾರ್ ಮತ್ತು ಕೆ.ಲಕ್ಷ್ಮಣ ಅವರಿಗೆ ಕೆ.ಯೂ.ಡಬ್ಲ್ಯೂ.ಜೆ.ಯಿಂದ ಶ್ರದ್ಧಾಂಜಲಿ

ಎಸ್‌ಐ ರಾಧಾ . ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ .

Share This Article
Leave a comment