ಶಿಡ್ಲಘಟ್ಟದ ಪ್ರೇಮ ನಗರದ ನಿವಾಸಿಗಳಾದ ಪ್ರಭು ಮತ್ತು ನವ್ಯ ಮೃತ ದುರ್ದೈವಿಗಳಾಗಿದ್ದು ,ರೈಲ್ವೆ ಹಳಿಯ ಬಳಿ ಸಹೋದರ ಮತ್ತು ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾಯಿ ಮೃತಪಟ್ಟ ಬೆನ್ನಲ್ಲೇ ಮಕ್ಕಳು ಕೂಡ ಖಿನ್ನತೆಯಿಂದ ಸಾವಿಗೀಡಾಗಿದ್ದಾರೆ .ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದು,ಈ ವಿಷಯವನ್ನು ಅರಗಿಸಿಕೊಳ್ಳಲಾಗದ ಅಣ್ಣ-ತಂಗಿ ಆತ್ಮಹತ್ಯೆ ನಿರ್ಧಾರ ಕೈಗೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು