Main News

ಸಿದ್ದಗಂಗಾ ಮಠ – 5 ಕೋಟಿ ಮೌಲ್ಯದ ಥೀಮ್ ಪಾರ್ಕ್ ನಿರ್ಮಾಣ

ತುಮಕೂರು : ಸಿದ್ದಗಂಗಾ ಮಠದಲ್ಲಿ 60 ಎಕರೆ ವಿಸ್ತೀರ್ಣದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ (Theme Park) ಸಿದ್ಧಗೊಳ್ಳುತ್ತಿದೆ.

ಸಿದ್ದಗಂಗಾ ಮಠ ಬೆಳೆದು ಬಂದ ಸಮಗ್ರ ಇತಿಹಾಸ ಮತ್ತು ಶಿವಕುಮಾರ ಶ್ರೀಗಳ ಜೀವನ ಚರಿತೆಯನ್ನು ಹೇಳುವ ಕಲಾಕೃತಿಗಳನ್ನು ಒಳಗೊಂಡಿದ್ದು, ಪಾರ್ಕ್‌ನಲ್ಲಿ 100ಕ್ಕೂ ಹೆಚ್ಚು ಶಿಲ್ಪಗಳ ನಿರ್ಮಾಣವನ್ನು ಮಾಡಲಾಗುತ್ತಿದೆ. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ನಿರ್ಮಾಣ ಅಂತಿಮ ಹಂತಕ್ಕೆ ತಲುಪಿದ್ದು, ಉದ್ಯಾನವನದಲ್ಲಿ 10 ಜನ ಕಲಾವಿದರು ಹಗಲು ರಾತ್ರಿ ಈ ಕಾರ್ಯದಲ್ಲಿ ಶ್ರಮಿಸುತಿದ್ದಾರೆ. ನಾಳೆಯಿಂದ ನಂದಿನಿ ಹಾಲಿನ ದರ ಹೆಚ್ಚಳ: ಯಾವುದರ ಬೆಲೆ ಎಷ್ಟು ?

60 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಥೀಮ್ ಪಾರ್ಕ್ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸಿದ್ದಲಿಂಗೇಶ್ವರರು, ಅಟವಿ ಶ್ರೀಗಳು, ಉದ್ಧಾನ ಶಿವಯೋಗಿಗಳು, ಡಾ.ಶ್ರೀ.ಶಿವಕುಮಾರ ಸ್ವಾಮೀಜಿ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಶಿಲ್ಪಗಳು ಗಮನ ಸೆಳೆದರೆ ಇನ್ನೊಂದೆಡೆ ಡಾ.ಶಿವಕುಮಾರ ಸ್ವಾಮೀಜಿ ಅವರ ಬಾಲ್ಯ, ವಿದ್ಯಾಭ್ಯಾಸ, ಸನ್ಯಾಸತ್ವ ದೀಕ್ಷೆ, ಜೀವನ ಸಾಧನೆ ಸಾರುವ ಪ್ರತಿಯೊಂದು ಸಾಧನೆಗಳ ಹೂರಣವೇ ಇಲ್ಲಿ ಶಿಲ್ಪ ಕಲೆಯಾಗಿ ಹೊರ ಹೊಮ್ಮಿದೆ.

#SIDDAGANGA #Siddagangathemepark #siddagangaswamiji #tumukuru #tumukuruthemepark #kannadanews #newsnap #bestkannadanews #mandya #mysore #bengluru #karnataka

Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024