ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಸಂಧಾನ ಸೂತ್ರ ಒಪ್ಪಿಗೆ?
ಹಟಕ್ಕೆ ಬಿದ್ದರೆ ಸಿಎಂ ಅವಕಾಶ ಬೇರೆಯವರ ಪಾಲಾಗುವ ಸಾಧ್ಯತೆ ಇದೆ ಹೀಗಾಗಿ ರಾಜಿ ಸಂಧಾನ ಮಾಡಿಕೊಂಡರೆ ಇಬ್ಬರಿಗೂ ಲಾಭ ಎಂಬದುನ್ನು ಹೈಕಮಾಂಡ್ ನಾಯಕರು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು.ಪಾರಿಜಾತ (Parijat)
ಈ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ. ಈ ಸಂಧಾನ ಸೂತ್ರವೇ ಅಂತಿಮವಾಗಿದ್ದು ಇಬ್ಬರು ನಾಯಕರು ಒಪ್ಪುವ ಸಾಧ್ಯತೆಯಿದೆ ಎನ್ಮಲಾಗಿದೆ.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment