ವಿಧಾನ ಸಭೆ ಚುನಾವಣೆ ಹಿನ್ನೆಲೆ ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಮನವಿ ಮಾಡುತ್ತಿದ್ದಾರೆ.
ಇದು ರಾಜ್ಯ ರಾಜಕೀಯದಲ್ಲೇ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ಅಂತಂತ್ರಕ್ಕೆ ಕುಟುಂಬದ ತಂತ್ರ ; ಎಚ್ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
ಇವರಷ್ಟೇ ಅಲ್ಲದೇ ಡಿಕೆಶಿ ಪತ್ನಿ ಕೂಡಾ ಕಾಂಗ್ರೆಸ್ ಪರ ಮತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿ ಚುನಾವಣೆ ಮಹಿಳಾ ಮಣಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿರುವುದು ಕಾಣಬಹುದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು