ಮಾಜಿ ಸಚಿವರ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಸಂತೃಸ್ತ ಯುವತಿ ನನ್ನ ತಂದೆ ತಾಯಿಗೆ ರಕ್ಷಣೆ ನೀಡಿ ಎಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ.
ನನಗೆ ಗೊತ್ತು, ನನ್ನ ಅಪ್ಪ ಅಮ್ಮ ಸ್ವಇಚ್ಛೆಯಿಂದ ದೂರು ಕೊಟ್ಟಿಲ್ಲ. ಏಕೆಂದರೆ ಅವರಿಗೆ ಗೊತ್ತು ಅವರ ಮಗಳು ತಪ್ಪು ಮಾಡಿಲ್ಲಾ ಅಂತಾ. ಹಾಗಾಗಿ ಅವರು ಹೆದರಿಕೊಳ್ಳುವ ಯಾವ ಅವಶ್ಯಕತೆ ಇಲ್ಲ ಎಂದಿದ್ದಾಳೆ.
ನನಗೆ ನನ್ನ ಅಪ್ಪ ಅಮ್ಮನ ರಕ್ಷಣೆ ಮುಖ್ಯ. ಯಾವಾಗ ನನ್ನ ತಂದೆ ತಾಯಿ ಸೇಫ್ ಆಗಿದ್ದಾರೆ ಅನ್ಸುತ್ತೋ ಅವಾಗ ನಾನು ಎಸ್ಐಟಿ ಮುಂದೆ ಬರ್ತೀನಿ. ಸೇಟ್ಮೆಂಟ್ ಕೊಡ್ತೀನಿ ಎಂದು ಹೇಳಿದ್ದಾಳೆ.
ಇದಕ್ಕೂ ಮುನ್ನ ಸಿದ್ದರಾಮಯ್ಯನವರೇ.. ಡಿ.ಕೆ ಶಿವಕುಮಾರ್ ಅವರೇ.. ರಮೇಶ್ ಕುಮಾರ್ ಅವರೇ ಹಾಗೂ ಮಹಿಳಾ ಸಂಘಟನೆಯವರಿಗೆ ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಕೋರಿದ್ದಾಳೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment