Categories: Main News

ಸಿದ್ದರಾಮಯ್ಯ, ಡಿಕೆಶಿ ಅವರೇ ನನ್ನ ತಂದೆ-ತಾಯಿಗೆ ರಕ್ಷಣೆ ನೀಡಿ- ಸಿಡಿ ಯುವತಿ ‌ ಮನವಿ

ಮಾಜಿ ಸಚಿವರ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಸಂತೃಸ್ತ ಯುವತಿ ನನ್ನ ತಂದೆ ತಾಯಿಗೆ ರಕ್ಷಣೆ ನೀಡಿ ಎಂದು ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ್ದಾಳೆ.

ನನಗೆ ಗೊತ್ತು, ನನ್ನ ಅಪ್ಪ ಅಮ್ಮ ಸ್ವಇಚ್ಛೆಯಿಂದ ದೂರು​ ಕೊಟ್ಟಿಲ್ಲ. ಏಕೆಂದರೆ ಅವರಿಗೆ ಗೊತ್ತು ಅವರ ಮಗಳು ತಪ್ಪು ಮಾಡಿಲ್ಲಾ ಅಂತಾ. ಹಾಗಾಗಿ ಅವರು ಹೆದರಿಕೊಳ್ಳುವ ಯಾವ ಅವಶ್ಯಕತೆ ಇಲ್ಲ ಎಂದಿದ್ದಾಳೆ.

ನನಗೆ ನನ್ನ ಅಪ್ಪ ಅಮ್ಮನ ರಕ್ಷಣೆ ಮುಖ್ಯ. ಯಾವಾಗ ನನ್ನ ತಂದೆ ತಾಯಿ ಸೇಫ್​ ಆಗಿದ್ದಾರೆ ಅನ್ಸುತ್ತೋ ಅವಾಗ ನಾನು ಎಸ್​ಐಟಿ ಮುಂದೆ ಬರ್ತೀನಿ. ಸೇಟ್​ಮೆಂಟ್​ ಕೊಡ್ತೀನಿ ಎಂದು ಹೇಳಿದ್ದಾಳೆ.

ಇದಕ್ಕೂ ಮುನ್ನ ಸಿದ್ದರಾಮಯ್ಯನವರೇ.. ಡಿ.ಕೆ ಶಿವಕುಮಾರ್ ಅವರೇ.. ರಮೇಶ್​ ಕುಮಾರ್ ಅವರೇ ಹಾಗೂ ಮಹಿಳಾ ಸಂಘಟನೆಯವರಿಗೆ ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಕೋರಿದ್ದಾಳೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024