Karnataka

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ ಮಾಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ಧಾರೆ.

ಸಿದ್ದರಾಮಯ್ಯನವರು ಡಿಸಿಎಂ ಆಗಿಗಿದ್ದ ಸಮದಲ್ಲಿ , ಮೈಸೂರಿನಲ್ಲಿ ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗವನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ಮನೆ ಕಟ್ಟಿದ್ದಾರೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ತಿಳಿಸಿದ್ಧಾರೆ.

ದಲಿತ ವಿಕಲಚೇತನ ಮುಡಾಗೆ 24 ಸಾವಿರ ರೂ. ಪಾವತಿಸಿ ಮುಡಾದಿಂದ ಜಾಗ ಪಡೆದಿದ್ದು , ಜಾಗವನ್ನು ಸಾಕಮ್ಮ ಹೆಸರಿ‌ನಲ್ಲಿ ಸುಳ್ಳು ದಾಖಲೆ ಸೃಷ್ಟಿ ಮಾಡಿದ್ಧಾರೆ.

ಈ ಜಾಗವನ್ನು ಸಾಕಮ್ಮನಿಂದ ತೆಗೆದುಕೊಂಡು ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ.ಇದನ್ನು ಓದಿ –ಪ್ರಜ್ವಲ್​ ರೇವಣ್ಣನಿಂದ ಜಿ.ಪಂ ಮಾಜಿ ಸದಸ್ಯೆಗೆ 3 ವರ್ಷ ಲೈಂಗಿಕ ದೌರ್ಜನ್ಯ

ತನ್ನನ್ನು ಸಿದ್ದರಾಮಯ್ಯ ತೆರೆದ ಪುಸ್ತಕ ಅಂತಾರೆ. ದಲಿತನ‌ ಜಾಗದಲ್ಲಿ ಕಟ್ಟಿದ್ದ ಮನೆ ಯಾರಿಗೆ ಸೇಲ್ ಮಾಡಿದ್ದೀರಿ? ಈಗ ಈ ಮನೆ ಯಾರ ಕೈಯಲ್ಲಿ ಇದೆ? ಸುಮ್ಮನೆ ಹೆಸರಿಗೆ ಮಾತ್ರ ಸಿದ್ದರಾಮಯ್ಯ ಮಾರಾಟ ಮಾಡಿದ್ದೇನೆ ಎಂದು ತೋರಿಸಿದ್ದಾರೆ. ಆ ದಾಖಲಾತಿ ತೆಗೆದರೆ ಸಿದ್ದರಾಮಯ್ಯ ವಿರುದ್ದ ದೊಡ್ಡ ರಾಮಾಯಣ ಶುರುವಾಗುತ್ತದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024