ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೆ ( Election) ಭರ್ಜರಿ ಸಿದ್ಧತೆಯನ್ನು ಮತ್ತೆ ಮುಂದುವರೆಸಿದ್ದಾರೆ.
ಸಿದ್ದರಾಮೋತ್ಸವ ಯಶಸ್ಸಿನ ಬಳಿಕ ಇದೀಗ ರಥಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.ಇದನ್ನು ಓದಿ –ನಟಿ ಶ್ರೀಲೀಲಾ ತಾಯಿ ವಿರುದ್ದ ಪತಿ ಸುಧಾಕರ್ ದೂರು : ಮತ್ತೊಂದು ಸಂಕಷ್ಟ
ಸಿದ್ದರಾಮಯ್ಯ ( Siddaramaiah ) ಅವರು ರಥಯಾತ್ರೆಗೆ ಮಾಡಿರುವ ಪ್ಲ್ಯಾನ್ ನಲ್ಲಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಾಹುಲ್ ಗಾಂಧಿ ( Rahul Gandi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ( Bharath Jodo ) ಯಾತ್ರೆ ರಾಜ್ಯದಿಂದ ತೆರಳಿದ ಬಳಿಕ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ.
ರಥಯಾತ್ರೆ( Ratha yatre) ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ( Vidhana Sabha) ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ( Congress ) ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ