ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಿಸಿದ್ದು ಕೇವಲ ರಾಜಕಾರಣಕ್ಕಾಗಿ ಮಾಡಿದ್ದು ಎಂ ಎಲ್ ಸಿ ಸಿ ಎಂ ಇಬ್ರಾಹಿಂ ತುಮಕೂರಿನಲ್ಲಿ ಇಂದು ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಅಂದೇ ಜಯಂತಿ ವಿರೋಧಿಸಿದ್ದೆ. ಜಯಂತಿ ಆಚರಣೆ, ಪೋಟೋಗೆ ಹಾರ ಹಾಕಿ ಪೂಜೆ ಮಾಡುವ ಪದ್ದತಿ ನಮ್ಮಲ್ಲಿ ಇಲ್ಲ ಎಂದು ಹೇಳಿದ್ದನ್ನು ಈ ಸಿದ್ದರಾಮಯ್ಯ ಕೇಳಲಿಲ್ಲ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂಮರಿಗೆ ಪ್ರಾತಿನಿಧ್ಯತೆ ಸಿಗುತ್ತಿಲ್ಲ ನಿಜ. ಕಾಂಗ್ರೆಸ್ ಮುಸ್ಲಿಂ ಅಭ್ಯಥಿ೯ಯನ್ನು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
ಒಂದು ವೇಳೆ ಪಕ್ಷ ಅಧಿಕರಕ್ಕೆ ಬಂದರೆ 30 ತಿಂಗಳು ಮುಸ್ಲಿಂಮರಿಗೆ ಉಳಿದ 30 ತಿಂಗಳು ಪರಿಶಿಷ್ಠರನ್ನು ಸಿಎಂ ಮಾಡುವ ಘೋಷಣೆ ಮಾಡಲಿ ಎಂದು ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ