Main News

ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿ ಭೇಟಿ ಬೇಡ – ಸಿದ್ದು, ಸಿಎಂಗೆ ಸಲಹೆ

ಯಡಿಯೂರಪ್ಪನವರೇ ಮೋದಿ‌‌ ಭೇಟಿಯ ಸಂದರ್ಭವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಬಳಸದೇ ರಾಜ್ಯದ ಹಿತ ರಕ್ಷಣೆಗಾಗಿ ಖಡಕ್ ಆಗಿ‌ ಮಾತನಾಡಿ. ರಾಜ್ಯದ ಜನ ನಿಮ್ಮ ಜೊತೆ ಇದ್ದಾರೆ’ ಎಂದು ಪ್ರತಿಪಕ್ಷದ ನಾಯಕ‌ ಸಿದ್ದರಾಮಯ್ಯ ಬಿ.ಎಸ್.ವೈ ಅವರಿಗೆ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.

‘ಕಾಡಿಬೇಡಿ ಮೋದಿ ಭೇಟಿಯ ಅವಕಾಶವನ್ನು ಪಡೆದುಕೊಂಡಿದ್ದೀರಿ. ಕಳೆದ ವರ್ಷದ ಅತಿವೃಷ್ಠಿಗೆ ೩೫೦೦ ಪರಿಹಾರ ನೀಡಿದ್ದರು. ಈ ಬಾರಿ ೮೦೦೦ ಕೋಟಿ ಎಂದು ಹೇಳಿದ್ದೀರಿ. ಎಲ್ಲ ಬಾಕಿಯನ್ನು ರಾಜ್ಯಕ್ಕೆ ಕೊಡುವಂತೆ ಕೇಳಿ. ೧೫ನೇ ಹಣಕಾಸು ಆಯೋಗದಿಂದ ನಮ್ಮ ರಾಜ್ಯಕ್ಕೇ ಹೆಚ್ಚು ನಷ್ಟವಾಗಿದೆ. ತೆರಿಗೆ ಹಂಚಿಕೆ ಮತ್ತು ಎನ್ ಡಿ ಆರ್.ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಬರುವಂತೆ ನೋಡಿಕೊಳ್ಳಿ’ ಎಂದೂ ಹೇಳಿದ್ದಾರೆ‌.

‘ಕರೋನಾ ಸೋಂಕಿನಲ್ಲಿ‌ ರಾಜ್ಯ ಎರಡನೇ ಸ್ಥಾನದಲ್ಲಿದೆ. ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೌಲಭ್ಯದ ತುರ್ತು ಅಗತ್ಯವಿದೆ. ಆದರೆ ಮೋದಿಯವರು ಕರೋನಾ ನಿಯಂತ್ರಣ ಸಾಮಗ್ರಿಗಳ ಖರೀದಿಯನ್ನು ಕೇಂದ್ರೀಕರಣಗೊಳಿಸಿದ್ದಾರೆ. ಹೀಗಾಗಿ ಸಾಮಗ್ರಿಗಳನ್ನು ಖರೀದಿ ಮಾಡಲು ಸಾಧ್ಯವಾಗು ತ್ತಿಲ್ಲ. ಇದರಿಂದ ರಾಜ್ಯದಲ್ಲಿ‌ ಜನ‌ ಸಾಯುತ್ತಿದ್ದಾರೆ. ಮೋದಿಯವರಿಗೆ ಈ ಬಗ್ಗೆ ಕಣ್ಣು ತೆರೆಸಿ‌’ ಎಂದು‌ ಯಡಿಯೂರಪ್ಪನವರಿಗೆ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ‌.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024