ಕೋಲಾರದಿಂದ ಅಖಾಡಕ್ಕೆ ಇಳಿಯುವ ನಿರ್ಧಾರ ಮಾಡಿದ ಸಿದ್ದರಾಮಯ್ಯಗೆ ಇನ್ನೊಂದು ಶಾಕ್ ಎದುರಾಗಿದೆ.
ಜಿಲ್ಲೆಯ 6 ಅಭ್ಯರ್ಥಿಗಳು ಗೆಲುವಿಗೆ ಸಾಕಷ್ಟು ಸೈಕಲ್ ಹೊಡೆಯಲೇಬೇಕು ಎಂಬ ಪಕ್ಷದ ಆಂತರಿಕ ವರದಿ ಸಿದ್ದರಾಮಯ್ಯ ಕೈ ಸೇರಿದೆ. ಇರುವುದರಲ್ಲಿ ಶಾಸಕಿ ರೂಪಾ ಶಶಿಧರ್ ಬೆಸ್ಟ್. ಉಳಿದವರು ಗೆಲುವಿಗೆ ಸಾಕಷ್ಟು ಬೆವರು ಹರಿಸಬೇಕು ಎಂದು ವರದಿ ಹೇಳಿದೆ.ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ? ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಕೋಲಾರ ಜಿಲ್ಲಾ ಕಾಂಗ್ರೆಸ್ ಸ್ಥಿತಿಗತಿ ಅಂದಿಕೊಂಡಷ್ಟು ಸುಲಭವಾಗಿಲ್ಲ. ಜಿಲ್ಲೆಯಲ್ಲಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಂದಿನ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮ ಹಾಕಬೇಕು. ಪಕ್ಷದ ಅಭ್ಯರ್ಥಿಗಳು ಗೆಲುವಿಗೆ ಸಿದ್ದರಾಮಯ್ಯರನ್ನೇ ನಂಬಿಕೊಂಡಿದ್ದಾರೆ. ಈ ವರದಿಯಿಂದಾಗಿ ಉಳಿದವರನ್ನು ಗೆಲ್ಲಿಸಲು ಶ್ರಮಿಸಬೇಕಾದ ಒತ್ತಡ ಸಿದ್ದರಾಮಯ್ಯ ಮೇಲಿದೆ.
ಕಾಂಗ್ರೆಸ್ ಪ್ರಾಬಲ್ಯ ಇರುವ ಜಿಲ್ಲೆ ಎಂದು ಕೋಲಾರವನ್ನು ಬಿಂಬಿಸಲಾಗುತ್ತಿದೆಯಾದರೂ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲುವಿಗೆ ಸಿದ್ದರಾಮಯ್ಯರನ್ನೇ ನಂಬಿಕೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಆಂತರಿಕ ಸ್ಥಿತಿಗತಿಯ ವರದಿ ತರಿಸಿಕೊಂಡ ಸಿದ್ದರಾಮಯ್ಯಗೆ ಶಾಕ್ ಆಗಿದ್ದು ಕೋಲಾರದಿಂದ ಸ್ಪರ್ಧೆಗೆ ಮುಂದಾಗಿರುವ ಸಿದ್ದರಾಮಯ್ಯಗೆ ಈಗ ಸವಾಲುಗಳ ಮೇಲೆ ಸವಾಲು ಎದುರಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು