ಅಜ್ಜಯ್ಯನ ದರ್ಶನದ ಬಳಿಕ ಮಾತನಾಡಿದ ಅವರು, ಕೆಲವರು ನನಗೆ ಸಿದ್ದರಾಮಯ್ಯರ ನಡುವೆ ವ್ಯತ್ಯಾಸ ಇದೆ ಎಂದು ಹೇಳುತ್ತಾರೆ ಆದರೆ ನಮ್ಮಿಬ್ಬಿರ ನಡುವೆ ವ್ಯತ್ಯಾಸ ಇಲ್ಲ. ಹಲವು ಬಾರಿ ಪಕ್ಷದ ವಿಚಾರದಲ್ಲಿ ನಾನು ಸೋತಿದ್ದೇನೆ. ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡದೇ ಇದ್ದಾಗ ನಾನು ತಾಳ್ಮೆಯಿಂದ ಇರಲಿಲ್ವಾ.
ಸಿದ್ದರಾಮಯ್ಯರಿಗೆ ನಾನು ಸಾಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರು ತಮಗೆ ಅವಕಾಶ ಕಲ್ಪಿಸಿಕೊಡುವಂತೆ ಹೇಳಿದರು.
ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವ್ರು. ನಾನು 134 ಸೀಟು ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡಬಾರದು ಅಂತಾ ಬೇಡ್ಕೊಂಡಿದ್ದೆ.
ನಾನು ಅಧಿಕಾರ ಹಿಡಿದಾಗಲೇ, ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡ್ಬೇಕು ಅನ್ನೋ ಮಾರ್ಗದರ್ಶನ ಬಂದಿತ್ತು. ‘ಶರ್ಟ್ ಬಟನ್ ಹಾಕಿ’ ಮಂಡ್ಯ ಶಾಸಕ ರವಿಗೆ ಚುಂಚನಗಿರಿ ಶ್ರೀಗಳ ಶಿಸ್ತಿನ ಪಾಠ
ಹೀಗಾಗಿಯೇ ನಾವು ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದೆವು ಎಂದು ತಿಳಿಸಿದರು.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment