ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಸಂಭ್ರಮದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಸಿದ್ಧಾರ್ಥ್ ಮತ್ತು ಅದಿತಿ ಇಂದು 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಹಸೆಮಣೆ ಏರಿದ್ದಾರೆ.ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
ಅದಿತಿ ಮತ್ತು ಸಿದ್ಧಾರ್ಥ್ ಇಬ್ಬರಿಗೂ ಇದು 2ನೇ ಮದುವೆಯಾಗಿದ್ದು ,ಮೊದಲ ಮದುವೆಗೆ ಡಿವೋರ್ಸ್ ನೀಡಿದ ಬಳಿಕ ಸಿನಿಮಾವೊಂದರ ಚಿತ್ರೀಕರಣದಲ್ಲಿ ಇಬ್ಬರು ಪರಿಚಯವಾಗಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು… Read More
This website uses cookies.
Leave a Comment