ಚಾಮರಾಜನಗರದಲ್ಲಿ ಭಾನುವಾರ ಮೇಕೆದಾಟು ಪಾದಯಾತ್ರೆ ಕುರಿತಂತೆ ಕಾಂಗ್ರೆಸ್ ನಾಯಕರುಗಳು ಪೂರ್ವಭಾವಿ ಸಭೆ ನಡೆಸಿದರು.
ಸಭೆಗೂ ಮುನ್ನ ಚಾಮರಾಜೇಶ್ವರ ದೇಗುಲಕ್ಕೆ ಇಬ್ಬರು ನಾಯಕರು ಆಗಮಿಸಿ, ಚಾಮರಾಜೇಶ್ವರಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಮಯದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹೆಸರಲ್ಲೂ ಪೂಜೆ ಮಾಡುವಂತೆ ಡಿಕೆ ಶಿವಕುಮಾರ್ ಕೇಳಿಕೊಂಡರು.
ಮೇಕೆದಾಟು ಯೋಜನೆ’ಗೆ ಆಗ್ರಹಿಸಿ ‘ಪಾದಯಾತ್ರೆ’ ಮಾಡುವ ತಯಾರಿಯಲ್ಲಿರುವ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಂದು ಮೈಸೂರು ಭಾಗದಲ್ಲಿ ಒಟ್ಟಾಗಿ ಕಾಣಿಸಿಕೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ಪುಟ್ಟರಂಗಶೆಟ್ಟಿ, ಮಹಿಳಾ ಘಟಕದ ಪುಷ್ಪ ಅಮರ್ನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ