ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಬೇಸರದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಇಂದು ಕಪಾಳಮೋಕ್ಷಕ್ಕೆ ಯತ್ನಿಸಿದ ಪ್ರಸಂಗ ಜರುಗಿತ.
ಹರಿಹರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರಾಮಪ್ಪ ಹಾಗೂ ರಾಣೆಬೆನ್ನೂರಿನ ಟಿಕೆಟ್ ಆಕಾಂಕ್ಷಿ ಆರ್.ಶಂಕರ್ ಬೆಂಬಲಿಗರು ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಈ ವೇಳೆ ಸಿದ್ದರಾಮಯ್ಯ ನಿವಾಸದ ಬಳಿ ನೂಕುನುಗ್ಗಲು, ತಳ್ಳಾಟ ಜೋರಾಗಿತ್ತು.
ಈ ಮಧ್ಯೆ ಸಿದ್ದರಾಮಯ್ಯ ಬೆಂಬಲಿಗರ ನಡುವೆಯಿಂದ ಕೆಪಿಸಿಸಿ ಕಚೇರಿಗೆ ಹೋಗಲು ಮುಂದಾಗಿದ್ದರು.
ಕಾರ್ಯಕರ್ತನೊಬ್ಬ ನಮ್ಮ ನಾಯಕನಿಗೆ ಟಿಕೆಟ್ ನೀಡಿ ಎಂದು ಒತ್ತಾಯಿಸಿದ್ದಾನೆ. ಜನರ ಮಧ್ಯೆ ನೂಕಾಟದಲ್ಲಿ ಕೋಪದಲ್ಲಿದ್ದ ಸಿದ್ದರಾಮಯ್ಯ, ಕಾರ್ಯಕರ್ತನೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ. ನೂಕು-ನುಗ್ಗಲು ನಡುವೆ ಕೆಪಿಸಿಸಿ ಕಚೇರಿಗೆ ಸಿದ್ದರಾಮಯ್ಯ ಕಾರಿನಲ್ಲಿ ತೆರಳಿದರು.ಇದನ್ನು ಓದಿ –ಶ್ರೀರಂಗಪಟ್ಟಣದ ನೆರಳೆಕೆರೆಯಲ್ಲಿ ಚುನಾವಣಾಧಿಕಾರಿಗಳಿಂದ 440 ಸೀರೆ ಸೀಜ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು