ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ದೃಶ್ಯದಲ್ಲಿದ್ದ ಯುವತಿ ಕಿಡ್ನಾಪ್ ಆಗಿದ್ದಾಳೆ ಎಂದು ಹೇಳಲಾಗಿದೆ.
ಸಿಡಿ ದೃಶ್ಯದಲ್ಲಿದ್ದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..
ಮಾರ್ಚ್ 2 ರಿಂದ ನನ್ನ ಪುತ್ರಿ ನಾಪತ್ತೆಯಾಗಿದ್ದಾಳೆ, ನನ್ನ ಮಗಳು ಕಿಡ್ನಾಪ್ ಆಗಿದ್ದಾಳೆ’ ಎಂದು ದೂರು ಸಲ್ಲಿಸಿದ್ದಾರೆ.
ಬೆಂಗಳೂರಿನ ಹಾಸ್ಟೆಲ್ ನಲ್ಲಿದ್ದಾಗ ಮಗಳನ್ನು ಹೆದರಿಸಿ, ಬೆದರಿಸಿ ಅಪಹರಿಸಲಾಗಿದೆ. ಮಗಳಿಗೆ ಬೆದರಿಕೆಯೊಡ್ಡಿ ಅಶ್ಲೀಲ ಸಿಡಿ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐ ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ