ಅ. 18 ರಂದು ಮಂಡ್ಯದ ಮೈಶುಗರ್ ಸಕ್ಕರೆ ಕಾಖಾ೯ನೆ ಆರಂಭಕ್ಕೆ ಸಂಬಂಧಿಸಿದಂತೆ ರೈತ ನಾಯಕರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ, ಸಚಿವರ ಸಭೆ ಕರೆದು ಅಂತಿಮ ನಿಣ೯ಯ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯದಲ್ಲಿ ಶುಕ್ರವಾರ ತಿಳಿಸಿದರು.
ಮೈಸೂರಿಗೆ ಹೋಗುವ ಮಾಗ೯ ಮಧ್ಯೆ ಮಂಡ್ಯದಲ್ಲಿ ರೈತರು ಮೈಶುಗರ್ ಆರಂಭಿಸುವಂತೆ ಒತ್ತಾಯಿಸಿ ಕಳೆದ 36 ದಿನಗಳಿಂದ ನಡೆಸಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬಸವರಾಜು , ಬೊಮ್ಮಾಯಿ ಮಾತನಾಡಿ, ಕಳೆದ ಬಾರಿ ಧರಣಿ ಸ್ಥಳಕ್ಕೆ ಬರಬೇಕಿತ್ತು. ಈ ಬಾರಿ ಮೈಸೂರಿಗೆ ಹೋಗುವಾಗ ಮನವಿ ಕೊಡ್ತಿರಿ ಎಂದು ಬಂದಿದ್ದೇನೆ ಎಂದರು
ಅ. 18 ರಂದು ನಿಮ್ಮೆಲ್ಲರನ್ನೂ ಕರೆಸಿ ಚರ್ಚಿಸಿ ಒಂದು ನಿರ್ಣಯ ತೆಗೆದುಕೊಳ್ಳೊಣ. ಮೈಶುಗರ್ ಕಾರ್ಖಾನೆ ಇತಿಹಾಸ ಹೊಂದಿದೆ.
ಮಂಡ್ಯ ಅಂದ್ರೆ ಸಕ್ಕರೆ ನಾಡು, ಸಕ್ಕರೆ ನಾಡಿನಲ್ಲಿ ಈ ಕಾರ್ಖಾನೆ ಉಳಿಯಬೇಕು ಎಂದರು. ಕಬ್ಬು ಅರೆದರೆ ಮಾತ್ರ ಮಂಡ್ಯಕ್ಕೆ ಹೆಸರು. ರೈತರ ಕಬ್ಬು ನುರಿಸುವ ಕೆಲಸ ಆಗಬೇಕು.
ಒಂದು ಸಾರಿ ಕಾರ್ಖಾನೆ ಶುರುವಾದ್ರೆ, ಮತ್ತೆ ನಿಲ್ಲಬಾರದು. ಸಚಿವರು, ನೀವು ಎಲ್ಲರೂಬನ್ನಿ ಚರ್ಚೆ ಮಾಡೋಣ. ಒಂದು ಮಾತು ಕೊಟ್ಟ ಮೇಲೆ ಕಾಖಾ೯ನೆ ಆರಂಭಿಸಬೇಕು ಅಂದ್ರೆ ಆರಂಭಿಸಲೇ ಬೇಕು. ಈಗ ನೀವು ಬನ್ನಿ ಒತ್ತಾಯ ಮಾಡಿದರಿ. ನಿಮ್ಮ ಮೇಲಿನ ಗೌರವದಿಂದ ಬಂದಿದ್ದೇನೆ ಎಂದು ಸಿಎಂ ಹೇಳಿದರು.
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
This website uses cookies.
Leave a Comment