ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಲ ಗ್ರಾಮದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದನ್ನು ಓದು – ಮದ್ದೂರಿನ ಗೆಜ್ಜಲಗೆರೆ ಬಳಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಯುವಕರ ಸಾವು
ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ , ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೆಲ ಪೋಟೋಗಳನ್ನು ಪೋಸ್ಟ್ ಮಾಡಿದಲ್ಲದೇ ದಿ.ಡಿ.ಕೆ.ರವಿ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಕಿಡಿಕಾರಿದರು.
“ನನ್ನ ಮಗ ಡಿ.ಕೆ. ರವಿ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ. ಅವರಿಬ್ಬರು ಸ್ನೇಹಿತರು, ಅವರು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲೂ ಸ್ನೇಹಿತರಾಗಿದ್ದರು. ಆಗಾಗ ನನಗೂ ಫೋನ್ ಮಾಡಿ ಮಾತನಾಡುತ್ತಿದ್ದರು. ಅವರು ಇಷ್ಟಪಟ್ಟಿದ್ದರೆ “ಆ” ಸಮಯದಲ್ಲೇ ಇಬ್ಬರು ಮದುವೆ ಅಗಬಹುದಿತ್ತು. ಅದಕ್ಕೆ ಯಾರ ವಿರೋಧವೂ ಇರಲಿಲ್ಲ. ಹಾಗಾಗಿ ಅವರ ಮೇಲೆ ಎನೂ ಹೇಳುವುದಿಲ್ಲ,” ಎಂದು ಡಿ.ಕೆ.ರವಿ ತಾಯಿ ಗೌರಮ್ಮ ತಿಳಿಸಿದರು. ಇದನ್ನು ಓದು – ರೂಪ ವಿರುದ್ಧ ಕೇಸು ದಾಖಲಿಸಲು ನಿರ್ಧಾರ – ಸಿಂಧೂರಿ: ಆಕೆಯ ಕರ್ಮಗಳು ಬಿಡುವುದಿಲ್ಲ – ಕುಸುಮಾ
ನಮ್ಮ ಮನೆಗೆ ರೋಹಿಣಿ ಸಿಂಧೂರಿ ಮೂರು ಬಾರಿ ಬಂದಿದ್ದಾರೆ. ಡಿ.ಕೆ. ರವಿಯ ಸಾಮಾಜಿಕ ಕಳಕಳಿ ಕಂಡು ನನಗೂ ಮಾರ್ಗದರ್ಶನ ಮಾಡು ಎಂದು ರೋಹಿಣಿ ನನ್ನ ಮುಂದೆಯೇ ಕೇಳಿದ್ದಾಳೆ. ರೋಹಿಣಿ ಸಿಂಧೂರಿ ಮೇಲೆ ಅಪರಾಧ ಹೊರಿಸಲು ರೂಪ ಅವರು ನನ್ನ ಮಗನ ಹೆಸರನ್ನು ತಂದಿದ್ದಾರೆ. ನಿಮ್ಮಿಬ್ಬರ ಜಗಳದಲ್ಲಿ ನನ್ನ ಮಗನ ಹೆಸರು ತರಬೇಡಿ, ನೀವೆ ಆಗಲಿ, ರಾಜಕಾರಣಿಗಳೇ ಅಗಲಿ ಯಾವುದೆ ವಿಚಾರಕ್ಕೆ ನನ್ನ ಮಗನ ಹೆಸರು ತರಬೇಡಿ,” ಎಂದು ಗೌರಮ್ಮ ಎಚ್ಚರಿಕೆ ನೀಡಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment