March 15, 2025

Newsnap Kannada

The World at your finger tips!

river 1 1

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ‌

Spread the love

ಸಾಲಬಾಧೆ ತಾಳಲಾರದೆ ನೀರಿನ ಹೊಂಡಕ್ಕೆ ನಾಲ್ಕು ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಾಹಾಪುರ್ ತಾಲೂಕಿನ ದೋರನ ಹಳ್ಳಿ‌ ಗ್ರಾಮದಲ್ಲಿ ಜರುಗಿದೆ.

ಭೀಮರಾಯ ಸುರಪುರ( 45), ಶಾಂತಮ್ಮ( 38), ಸುಮಿತ್ರಾ( 12), ಶ್ರೀದೇವಿ (11), ಶಿವರಾಜು (9) ಲಕ್ಷ್ಮಿ (4) ಆತ್ಮಹತ್ಯೆ ಮಾಡಿಕೊಂಡ ವರು.
ಶಹಾಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!