ನರೇಂದ್ರ ಮೋದಿ ಭಾರತದ ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.
ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಭೈರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 23 ಡಿವೈಎಸ್ಪಿ- 103 ಎಸಿಪಿ, ಇನ್ಸ್ಪೆಕ್ಟರ್ ವರ್ಗಾವಣೆ
ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ
ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು. ಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ – ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್
ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ. ಇಲ್ಲೇ ಬರೆದಿದ್ದಾನೆ. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು