ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಭೈರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 23 ಡಿವೈಎಸ್ಪಿ- 103 ಎಸಿಪಿ, ಇನ್ಸ್ಪೆಕ್ಟರ್ ವರ್ಗಾವಣೆ
ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ
ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು. ಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ – ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್
ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ. ಇಲ್ಲೇ ಬರೆದಿದ್ದಾನೆ. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ತಿಳಿಸಿದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
This website uses cookies.
Leave a Comment