ಸಿದ್ದಾರ್ಥ ಹೆಗ್ಡೆ ಹುಟ್ಟು ಹಾಕಿದ ಕೆಫೇ ಕಾಫಿ ಡೇ ಗೆ ಈಗ ಹೊಸ ಅಧಿಪತಿ ಬಂದಿದ್ದಾರೆ.
ಎಸ್ ಎಂ ಕೃಷ್ಣ ಪುತ್ರಿ, ಸಿದ್ದಾರ್ಥ ಹೆಗ್ಡೆ ಪತ್ನಿ ಮಾಳವಿಕಾ ಅವರನ್ನು ಕೆಫೇ ಕಾಫಿ ಡೇ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ.
ಕಾಫಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ಒಂದು ಮೌಲ್ಯ ಒದಗಿಸಿ, ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದಿರುವ ಕೆಫೆ ಕಾಫಿ ಡೇ ಸಂಸ್ಥೆಯ ಹೊಸ ಜವಾಬ್ದಾರಿ ವಹಿಸಿಕೊಂಡ ಮೇಲೆ ಕಂಪನಿ ಶೇರ್ ಗಳಿಗೆ ಡಿಮ್ಯಾಂಡ್ ಹೆಚ್ಚಾಗುವ ನಿರೀಕ್ಷೆ ಇದೆ.
ಕಾಫಿ ಡೇ ಸಂಸ್ಥೆ ಸಂಸ್ಥಾಪಕ ಜಿ.ವಿ. ಸಿದ್ಧಾರ್ಥ ನಿಧನದ ನಂತರ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಸ್.ವಿ.ರಂಗನಾಥ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕಂಪನಿಯ ನಿರ್ದೇಶಕ ಮಂಡಳಿಯು ಸಿ.ಎಚ್. ವಸುಂಧರಾ ದೇವಿ, ಗಿರಿ ದೇವನೂರ್, ಮೋಹನ್ ರಾಘವೇಂದ್ರ ಕೊಂಡಿ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ