ಬಾಲಿವುಡ್ನ ಸೂಪರ್ಸ್ಟಾರ್ ಸಲ್ಮಾನ್ ಖಾನ್ ತಡರಾತ್ರಿ ತಮ್ಮ ಪನ್ವೇಲ್ ಫಾರ್ಮಹೌಸ್ಲ್ಲಿ ಹಾವು ಕಡಿದಿದೆ ಯಾವುದೇ ಪ್ರಾಣಾಪಾಯ ಆಗಿಲ್ಲ
ಹಾವು ಕಡಿತಕ್ಕೊಳಗಾದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ ಅವರನ್ನು ಹಾವು ಕಡಿತಕ್ಕೊಳಗಾದ ತಕ್ಷಣವೇ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಲ್ಮಾನ್ ಖಾನ್ಗೆ ಕಡಿದ ಹಾವು ವಿಷಕಾರಿರಹಿತ ಹಾವಾಗಿದ್ದರಿಂದ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎನ್ನಲಾಗಿದೆ
ಇಂದು ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು