ಸುದ್ದಿಗಾರರ ಮಾತನಾಡಿದ ಚಲುವರಾಯಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾರ್ಟಿಯಿಂದ ಆಪರೇಶನ್ ಹಸ್ತಕ್ಕೆ ಚಾಲನೆ ನೀಡಲಾಗಿದೆ ಈ ಹಿಂದೆ ಪಾರ್ಟಿ ಬಿಟ್ಟು ಹೋಗಿರುವ ಬಾಂಬೆ ಬಾಯ್ಸ್ ಗೆ ಗಾಳ ಹಾಕಲು ಮುಂದಾಗಿದ್ದೇವೆ, ಹಲವು ಮಂದಿ ಕಾಂಗ್ರೆಸ್ ಪಾರ್ಟಿಗೆ ಮತ್ತೆ ಸೇರುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ರೈತರ ಪ್ರತಿಭಟನೆಗೆ ಕ್ಯಾರೆ ಎನ್ನದ ಸರ್ಕಾರ : ಇಂದೂ ಸಹ 13 ಸಾವಿರ ಕ್ಯುಸೆಕ್ ನೀರು ತ. ನಾಡಿಗೆ
ಕಾಂಗ್ರೆಸ್ ಬಿಟ್ಟು ಬಿಜೆಪಿ ಬಿಟ್ಟು ಶಾಸಕರಾಗಿರುವ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಪಾರ್ಟಿಗೆ ಸೇರುವುದಕ್ಕೆ ಮುಂದಾಗಿದ್ದು, ಈ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದಲ್ಲದೇ ಬಿಜೆಪಿಯಲ್ಲಿ ತಮಗೆ ಆಗಿರುವ ಅನ್ಯಾಯದ ಬಗ್ಗೆ ಹಿರಿಯ ನಾಯಕರಿಗೆ ತಿಳಿಸಲಾಗಿದೆ. ನನ್ನ ಸೋಲನ್ನು ಸಂಭ್ರಮಿಸಲು ಹಲವು ಮಂದಿ ಬಿಜೆಪಿ ನಾಯಕರು ಸಿದ್ದರಾಗಿದ್ದರು, ಇದನ್ನು ಒಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕರು ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಕೆಲ ಶಾಸಕರು ಕಾಂಗ್ರೆಸ್ಸಿಗೆ: ಸಚಿವ ಚೆಲುವರಾಯ ಸ್ವಾಮಿ – Some BJP-JDS MLAs to Congress: Minister Cheluvaraya Swamy #mandya #mysore
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು