RSS ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ ಎಂದು ಆರ್ಎಸ್ಎಸ್ ಮೇಲೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೃದುಧೋರಣೆಯ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಕುಮಾರಸ್ವಾಮಿ ಆರ್ಎಸ್ಎಸ್ ಕುರಿತು ಹೇಳಿಕೆ ವಿಚಾರವಾಗಿ ನಾನು ರಾಜಕಾರಣವನ್ನು ಮಾತಾನಾಡೋದಿಲ್ಲ. ಆರ್ಎಸ್ಎಸ್ ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ ಎಂದರು.
ಕುಮಾರಸ್ವಾಮಿ ಅವರ ಆರ್ ಎಸ್ ಎಸ್. ಹೇಳಿಕೆವೈಯಕ್ತಿಕವಾಗಿದೆ. ನಾನು ಏನೂ ಮಾತನಾಡುವದಿಲ್ಲ ಎಂದು ಆರ್ಎಸ್ಎಸ್ ಮೇಲೆ ಮೃದು ಧೋರಣೆಯನ್ನು ತೋರಿದ್ದಾರೆ.
ಅಂದಿನ ರಾಜಕಾರಣ ತತ್ವದ ಆಧಾರದ ಮೇಲೆ ಇತ್ತು. ಇವತ್ತಿನ ರಾಜಕಾರಣ ಬರೀ ಟೀಕೆ ಮಾಡೋದಾಗಿದೆ. ಇದು ಜನರಿಗೆ ಬೇಜಾರಾಗಿದೆ. ಎಲ್ಲ ಪಕ್ಷದವರಿಗೂ ನಾನು ಹೇಳುತ್ತೆನೆ, ಬರೀ ಟೀಕೆ ಮಾಡಿ ಜನರ ಮೇಲೆ ಪರಿಣಾಮ ಬಿರೋದಿಲ್ಲ. ನಾವು ಏನ್ ಕೆಲಸ ಮಾಡುತ್ತೇವೆ ಅನ್ನೋದು ಜನರಿಗೆ ಗೊತ್ತಾಗಬೇಕು ಎಂದು ಹೊರಟ್ಟಿ ಇಂದಿನ ರಾಜಕೀಯ ಸ್ಥಿತಿ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment