ಭಾಗ್ಯಮ್ಮ (46) ಪುತ್ರನ ಅಗಲಿಕೆ ತಾಳಲಾರದೆ ಆತ್ಮಹತ್ಯೆ ಶರಣಾಗಿರುವ ದುರ್ದೈವಿಯಾಗಿದ್ದು, ನಿನ್ನೆ ಮನೆಯಲ್ಲಿ (Home) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮೃತ ಭಾಗ್ಯಮ್ಮ ತನ್ನ ಮಗಳನ್ನು ರವಿಚಂದ್ರನ್ ಎಂಬಾತನಿಗೆ ಮದುವೆ ಮಾಡಿಕೊಳಲಾಗಿದ್ದು ,ಆದರೆ ಅಳಿಯ ರವಿಚಂದ್ರನ್ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನು ಮತ್ತು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದನು .
ಈ ವೇಳೆ ತಂಗಿಯ ಮೇಲೆ ಹಲ್ಲೆ ಮಾಡುವುದನ್ನ ನೋಡಲಾಗದೆ ಅಭಿಷೇಕ್ ಜಗಳ ಬಿಡಿಸಲು ಮಧ್ಯ ಪ್ರವೇಶ ಮಾಡಿದ್ದು ,ಈ ವೇಳೆ ಅಳಿಯ ರವಿಚಂದ್ರನ್ ಚಾಕುವಿನಿಂದ ಇರಿದು ಬಾಮೈದ ಅಭಿಷೇಕ್ ನನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್
ಜೂನ 9 ರಂದು ಮೈಸೂರಿನ ಕುವೆಂಪು ನಗರದಲ್ಲಿ ಘಟನೆ ನಡೆದಿದ್ದು ,ಮಗನ ಸಾವಿನ ಬಳಿಕ ಅಂದಿನಿಂದ ಮಗನ ನೆನಪಲ್ಲಿಯೇ ತಾಯಿ ಭಾಗ್ಯಮ್ಮ ಖಿನ್ನತೆಗೆ ಜಾರಿ ನಿನ್ನೆ ಮನೆಯಲ್ಲಿಯೇ ಭಾಗ್ಯಮ್ಮ ಅವರು ನೇಣು ಬೀಗಿದುಕೊಂಡು ಸಾವನ್ನಪ್ಪಿದ್ದಾರೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು