ಭಾಗ್ಯಮ್ಮ (46) ಪುತ್ರನ ಅಗಲಿಕೆ ತಾಳಲಾರದೆ ಆತ್ಮಹತ್ಯೆ ಶರಣಾಗಿರುವ ದುರ್ದೈವಿಯಾಗಿದ್ದು, ನಿನ್ನೆ ಮನೆಯಲ್ಲಿ (Home) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮೃತ ಭಾಗ್ಯಮ್ಮ ತನ್ನ ಮಗಳನ್ನು ರವಿಚಂದ್ರನ್ ಎಂಬಾತನಿಗೆ ಮದುವೆ ಮಾಡಿಕೊಳಲಾಗಿದ್ದು ,ಆದರೆ ಅಳಿಯ ರವಿಚಂದ್ರನ್ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನು ಮತ್ತು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದನು .
ಈ ವೇಳೆ ತಂಗಿಯ ಮೇಲೆ ಹಲ್ಲೆ ಮಾಡುವುದನ್ನ ನೋಡಲಾಗದೆ ಅಭಿಷೇಕ್ ಜಗಳ ಬಿಡಿಸಲು ಮಧ್ಯ ಪ್ರವೇಶ ಮಾಡಿದ್ದು ,ಈ ವೇಳೆ ಅಳಿಯ ರವಿಚಂದ್ರನ್ ಚಾಕುವಿನಿಂದ ಇರಿದು ಬಾಮೈದ ಅಭಿಷೇಕ್ ನನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್
ಜೂನ 9 ರಂದು ಮೈಸೂರಿನ ಕುವೆಂಪು ನಗರದಲ್ಲಿ ಘಟನೆ ನಡೆದಿದ್ದು ,ಮಗನ ಸಾವಿನ ಬಳಿಕ ಅಂದಿನಿಂದ ಮಗನ ನೆನಪಲ್ಲಿಯೇ ತಾಯಿ ಭಾಗ್ಯಮ್ಮ ಖಿನ್ನತೆಗೆ ಜಾರಿ ನಿನ್ನೆ ಮನೆಯಲ್ಲಿಯೇ ಭಾಗ್ಯಮ್ಮ ಅವರು ನೇಣು ಬೀಗಿದುಕೊಂಡು ಸಾವನ್ನಪ್ಪಿದ್ದಾರೆ .
ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More
ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More
ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More
ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More
ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More
ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More
This website uses cookies.
Leave a Comment