ಕುಡಿದ ಮತ್ತಿನಲ್ಲಿ ಮಗ ತನ್ನ ಅಪ್ಪನೊಂದಿಗೆ ಗಲಾಟೆ ಮಾಡುವಾಗ ತಂದೆ ಕೆಳಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಶುಯವಕ್ರವಾರ ರಾತ್ರಿ ನಡೆದಿದೆ.
ಚಿಕ್ಕಮರಳಿ ಗ್ರಾಮದ ಸಣ್ಣಮರೀಗೌಡ(೬೯) ಮೃತ ವ್ಯಕ್ತಿ. ಇವರ ಪುತ್ರ ಆರೋಪಿ ಮರೀಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮರೀಗೌಡ ಮದ್ಯಪಾನ ವ್ಯಸನಕ್ಕೆ ಒಳಗಾಗಿದ್ದು, ಪದೇ ಪದೇ ಹೆಂಡತಿ ಮಕ್ಕಳೊಂದಿಗೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಗಲಾಟೆ ವಿಚಾರವಾಗಿ ಕೆಲ ದಿನಗಳ ಹಿಂದೆ ಗಂಡ ಹೆಂಡತಿಯ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದರು. ಆ ವೇಳೆ ಗಂಡನ ಹೆಸರಿನಲ್ಲಿದ್ದ ಎಲ್ಲಾ ಆಸ್ತಿಯನ್ನು ಹೆಂಡತಿಯ ಹೆಸರಿಗೆ ನೋಂದಣಿ ಮಾಡಿಸಿದ್ದರು.
ಇದೇ ವಿಚಾರವಾಗಿ ಶುಕ್ರವಾರ ರಾತ್ರಿ ಕುಡಿದು ಹೆಂಡತಿ ಮಕ್ಕಳೊಂದಿಗೆ ಗಲಾಟೆ ಮಾಡುವ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ತಂದೆ ಸಣ್ಣಮರೀಗೌಡರನ್ನು ತಳ್ಳಿದ ಪರಿಣಾಮ ಆತನ ತಲೆ ಗೋಡೆಗೆ ಬಡಿದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment