ನಂಜಪ್ಪ(65) ಹಾಗೂ ಪುತ್ರ ಮಹದೇವ್ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದ್ದು , ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವುದಾಗಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಆಸ್ತಿ ಕೊಡಲಿಲ್ಲವೆಂದು ಆಕ್ರೋಶಗೊಂಡಿದ್ದಂತ ಮಹದೇವಪ್ಪ ರಸ್ತೆಯಲ್ಲಿ ಒಡಾಡಿಸಿಕೊಂಡು ನಂಜಪ್ಪ ಅವರನ್ನು ಹಲ್ಲೆ ಮಾಡಿ , ಗಲಾಟೆಯ ವೇಳೆಯಲ್ಲಿ ಅಡ್ಡಬಂದ ತಾಯಿ ಮಹದೇವಮ್ಮಳಿಗೂ ಗಾಯವಾಗಿದೆ.ರಾಜ್ಯದಲ್ಲಿ ‘ಕನ್ನಡ ನಾಮಫಲಕ ‘ ಕಾನೂನು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಜಾರಿ
ಮಗ ಮಹದೇವ ಹತ್ಯೆಯ ಬಳಿಕ ಪರಾರಿ ಆಗಿದ್ದು , ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು