ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ರಾಜಕೀಯ ಪ್ರವೇಶಿಸುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.
ಈ ದೇಶದಲ್ಲಿ ಬದಲಾವಣೆಯ ಅಗತ್ಯವಿದೆ. ದೇಶಕ್ಕೆ ಅಗತ್ಯವಿರುವ ಬದಲಾವಣೆಯನ್ನು ನಾನು ತರಬಲ್ಲೆ ಎಂದು ಜನರಿಗೆ ಅನಿಸಿದರೆ, ನಾನು ರಾಜಕಾರಣ ಪ್ರವೇಶಿಸುತ್ತೇನೆ ಎಂದು ಹೇಳಿದ್ದಾರೆ.ಭಾರತದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದರ ವಿರುದ್ಧ ಕಿಡಿಕಾರಿರುವ ಅವರ ಅಳಿಯ ರಾಬರ್ಟ್ ವಾದ್ರಾ, ಅಗತ್ಯ ಉಂಟಾದರೆ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು