ಬೆಂಗಳೂರು:
ಅಧಿವೇಶನಕ್ಕೆ ಮುನ್ನವೇ ವರಿಷ್ಠರ ಸಲಹೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸರ್ಕಾರ ಒಂದು ವರ್ಷ ಪೂರೈಸಿದ ಬಳಿಕ ಮೊದಲ ಬಾರಿಗೆ ನಡೆಸಿದ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಯಾವುದೇ ಗೊಂದಲ ಬೇಡ. ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಎಲ್ಲಾ ಸಚಿವರು ವಾರದಲ್ಲಿ ಒಂದು ದಿನ ಜಿಲ್ಲಾ ಕೇಂದ್ರಗಳಲ್ಲಿದ್ದು, ಜನಸಾಮಾನ್ಯರ ಅಹವಾಲು ಕೇಳಬೇಕು. ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕು. ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಕೆಲಸಗಳಿಗೆ ಬೆಂಗಳೂರಿಗೆ ಬರಬಾರದು. ಸ್ಥಳೀಯವಾಗಿಯೇ ಅಹವಾಲು, ಸಮಸ್ಯೆಗಳನ್ನು ಬಗೆಹರಿಸಬೇಕು. ಜಿಲ್ಲಾ ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment