ಆದಷ್ಟು ಶೀಘ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ನೂತನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಯಾದಗಿರಿಯ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸಚಿವರು ಮಾತನಾಡಿದರು. ಶಿಕ್ಷಕರ ವರ್ಗಾವಣೆ ಹಾಗೂ ಹೊಸ ಶಿಕ್ಷಕರ ನೇಮಕಾತಿ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು.
ಈ ಹಿಂದಿನ ಶಿಕ್ಷಣ ಸಚಿವರ ಕೆಲಸಗಳನ್ನು ಕಾರ್ಯಗತಗೊಳಿಸಲು ಶ್ರಮಿಸಲಾಗುವುದು. ಅವರ ಸಲಹೆ ಪಡೆಯಲಾಗುವುದು. ತಮಗೆ ಶಿಕ್ಷಣ ಖಾತೆ ಲಭಿಸಿರುವುದರಿಂದ ಸಂತಸವಾಗಿದೆ. ತಮ್ಮ ಮೇಲೆ ನಂಬಿಕೆ ಇಟ್ಟು ಸವಾಲಿನ ಖಾತೆ ಕೊಟ್ಟ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಸಂಘಟನೆಯ ಬಲ ತಮ್ಮ ಜತೆಗೆ ಇರುವುದಿರಿಂದ ಮುಂದೆ ಬರುವ ಎಲ್ಲ ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ