ಜಯನಗರ ಕ್ಷೇತ್ರದ ಜನರ ಪ್ರಾಣ ಉಳಿಸಿ ಎಂದು ಜಯನಗರ ವಾರ್ ರೂಂ ಎದುರಿನ ರಸ್ತೆ ಬದಿಯ ಫುಟ್ಪಾತ್ ಮೇಲೆ ಕುಳಿತು ಮೌನ ಧರಣಿ ಆರಂಭಿಸಿದ್ದಾರೆ ಶಾಸಕಿ ಸೌಮ್ಯರೆಡ್ಡಿ.
ನಮ್ಮ ಕ್ಷೇತ್ರದ ಜನರಿಗೆ ಬೆಡ್ ಸಿಗ್ತಿಲ್ಲ, ವಾರ್ ರೂಂಗೆ ಕೇಳಿದರೆ ಹಾಸಿಗೆ ಕೊಡುತ್ತಿಲ್ಲ. ಅಮಾಯಕ ಜನರ ಪ್ರಾಣ ರಕ್ಷಣೆ ಮುಖ್ಯ, ನನ್ನ ಕ್ಷೇತ್ರದ ಜನರ ಪ್ರಾಣ ಉಳಿಸಬೇಕು, ಹೀಗಾಗಿ ಕೈಲಾದಷ್ಟು ಹೋರಾಡುತ್ತಿದ್ದೇನೆ, ನಮಗೆ ನ್ಯಾಯಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment