ದಕ್ಷಿಣ ಪದವೀಧರ ಕ್ಷೇತ್ರ ಮತ ಎಣಿಕೆಯ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಅಂತ್ಯವಾಗಿದೆ
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಾರಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡರು 2601 ಅಧಿಕ ಮತಗಳ ಅಂತರದಿಂದ ಮುಂದೆ ಇದ್ದಾರೆ
ಇದನ್ನು ಓದಿ -ಬೆಂಗಳೂರಿನಲ್ಲಿ 31 ವರ್ಷದ ವೈದ್ಯ ಆಸ್ಪತ್ರೆ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬಿಜೆಪಿಗೆ ಮತ್ತೆ ಹಿನ್ನಡೆ:
2601 ಮತಗಳ ಮುನ್ನಡೆ ಕಾಯ್ದುಕೊಂಡ ಮಧು ಮಾದೇಗೌಡ.ಮೊದಲ ಪ್ರಾಶಸ್ತ್ಯ ಮತ ಎಣಿಕೆಯಲ್ಲೂ ಶೇ 40 ರಷ್ಟು ಮುಂದೆ ಇದ್ದಾರೆ
ಬಿಜೆಪಿ : 11348.
ಕಾಂಗ್ರೆಸ್: 13940
2601 ಮತ ಅಂತರ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ