ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯೂ ವ್ಯಕ್ತವಾಗಿದೆ.
ಶೋಭಾ ಕಟಾವ್ಕರ್ ಕಲಬುರಗಿಯ ಪಿಟಿಸಿ ಉಪ ಪ್ರಾಂಶುಪಾಲರಾಗಿ ನಿಯೋಜನೆಗೊಂಡಿದ್ದರು.ಇದೀಗ ಪುಟ್ಟೇನಹಳ್ಳಿ ಪೊಲೀಸರು ಇದನ್ನು ಅಸಹಜ ಸಾವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಮನೆಯ ಸದಸ್ಯರು ಇಂದು ಸಂಜೆ ಕಟಾವ್ಕರ್ಗೆ ಕರೆ ಮಾಡಿದ್ದಾಗ ಅವರು ಫೋನ್ ರಿಸೀವ್ ಮಾಡಿರಲಿಲ್ಲ.
ಹೀಗಾಗಿ ಮನೆಯ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವನ್ನಪ್ಪಿರುವುದು ಪತ್ತೆಯಾಗಿದೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment