ಮಂಡ್ಯಕ್ಕೆ ಮತ್ತೆ ನೂತನ ಎಸ್ಪಿಯಾಗಿ ಎನ್. ಯತೀಶ್ ಅವರನ್ನು ಸಕಾ೯ರ ನೇಮಕ ಮಾಡಿದೆ. ಸುಮನ್ ಡಿ ಪೆನ್ನೇಕರ್ ಅವರನ್ನು ಕಾರವಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಮಂಡ್ಯ ಎಸ್ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪೆನ್ನೇಕರ್ ಅವರನ್ನು ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಕಾರವಾರ ಎಸ್ಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಐವರು ಅಧಿಕಾರಿಗಳ ವರ್ಗಾವಣೆ ವಿವರ :